ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪದಲ್ಲಿ -ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ ರಾಜ್ಯದ ಎಲ್ಲೆಡೆಯೂ ನಡೆಯಬೇಕು
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !!
ಬ್ರಹ್ಮಶ್ರೀ ನಾರಾಯಣಗುರು ಚಿಂತನೆಗಳ ಅಧ್ಯಯನ ಶಿಬಿರವನ್ನು ದಿನಾಂಕ 12-06-22-ರಿಂದ 13-06-22ರವರೆಗೆ, ಸ್ಥಳ-ಸಿಗಂದೂರು ಕ್ಷೇತ್ರ.ಸಾಗರ
ಇಲ್ಲಿ ಜರುಗಿತು. ಕಾರ್ಯಕ್ರಮದ ಸಾನಿದ್ಯವನ್ನು ವಹಿಸಿದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪ ನುಡಿಯಲ್ಲಿ ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ ರಾಜ್ಯದ ಎಲ್ಲೆಡೆಯೂ ನಡೆಯಬೇಕು ಆಗ ಮಾತ್ರ ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಲು ಮತ್ತು ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆಂದರು.
🙏🌷🙏 ಜೈ ಗುರುದೇವ್🙏🌷🙏🌷🙏