ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ತುಳುನಾಡಿನ ಹೆಮ್ಮೆಯ ಸಂಸ್ಥೆ ಯುವವಾಹಿನಿ...!!!


ಕರ್ನಾಟಕ ಸರಕಾರದ
ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ತುಳುನಾಡಿನ ಹೆಮ್ಮೆಯ ಸಂಸ್ಥೆ ಯುವವಾಹಿನಿ...!!!
ಶ್ರೀ ನಾರಾಯಣ ಗುರುದೇವರ ತತ್ವದಡಿ ಸೇವೆ ಮಾಡುತ್ತಿರುವ
ಈ ಸಂಸ್ಥೆಗೆ
ಅಭಿಮಾನದ ಅಭಿವಂದನೆಗಳು
ಇನ್ನಷ್ಟು ಮತ್ತಷ್ಟು ಸಮಾಜಕ್ಕೆ ಸೇವೆ ಮಾಡುವ ಶಕ್ತಿಯನ್ನು ಮತ್ತು ಅದರಲ್ಲಿ ಸೇವೆ ಮಾಡುತ್ತಿರುವ ಎಲ್ಲಾ ರಿಗೂ ಶ್ರೀ ಗುರು ಸದಾ ಅನುಗ್ರಹಿಸಲಿ...
ವಂದನೆಗಳೊಂದಿಗೆ
ಸದಾ ಭಗವಾನ್ ಶ್ರೀ ನಾರಾಯಣ ಗುರುದೇವರ ಧರ್ಮ ಪ್ರಚಾರ ಸೇವೆಯಲ್ಲಿ...
ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ® ಮಂಗಳೂರು
ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು