Posts

Showing posts from September 28, 2022

ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ..........🙏💛🙏` *``ಮಂಗಳೂರು ದಸರಾ - 2022`* ``*ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ**ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ**ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ*ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು, ಬಿಲ್ಲವ ಸಂಘಗಳು ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಅಕ್ಟೋಬರ್ 5ರಂದು ಹಳದಿ ವಸ್ತ್ರಧಾರಣೆ ಮಾಡಿ, ಗುರು ಭಕ್ತರು ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಭಕ್ತಿ ಗೌರವದಿಂದ ವಿನಂತಿ ಮಾಡುತ್ತಿದ್ದೇವೆ.ಈ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯಲ್ಲಿ ಶ್ರೀ ನಾರಾಯಣ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.ವಂದನೆಗಳೊಂದಿಗೆ,ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ( ರಿ.) ಮಂಗಳೂರು.ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ.ವಿ.ಸೂ; ಭಾಗವಹಿಸುವ ಗುರುಭಕ್ತರು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ನೋಡಿ:📖⬇️⬇️⬇️http://bsngdp.blogspot.com/2022/09/5102022-mangalurumahadasara2022-shree.html

Image
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! ` ` *``ಮಂಗಳೂರು ದಸರಾ  - 2022`* `` *ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ* *ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ* *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು, ಬಿಲ್ಲವ ಸಂಘಗಳು  ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಅಕ್ಟೋಬರ್  5ರಂದು  ಹಳದಿ ವಸ್ತ್ರಧಾರಣೆ ಮಾಡಿ, ಗುರು ಭಕ್ತರು ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಗುರು ಕೃಪೆಯೊಂದಿಗೆ ಭಾಗವಹಿಸಲಿದ್ದಾರೆ. *ಶಿವಗಿರಿ ತೀರ್ಥಾಟನ ಯಾತ್ರೆಯ ಅರಿವಿನ ನಡಿಗೆಯ ಸಂಕ್ಷಿಪ್ತ ವಿವರ* 👇 ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋ ಭೂಮಿ ಶಿವಗಿರಿಯ ತೀರ್ಥಾಟನೆಯು ಭಾರತದ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾಗಿದೆ. ಪ್ರತಿ ವರ್ಷ ತೀರ್ಥಯಾತ್ರೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 30ರಿಂದ ಜನವರಿ 1 ರವರೆಗೆ  ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಹಳದಿ ವಸ್ತ್ರಧಾರಣೆ ಮಾಡಿ ಗುರುದೇವರ ಜ್ಞಾನದ ಸಂಕೇತವಾದ ಹಳದಿ ಧ್ವಜದೊಂದಿಗೆ  ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಶಿವಗಿರಿಗೆ ಭೇಟಿ ನೀಡುತ್ತಾರೆ.  ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿವಗಿರಿ ತೀರ್ಥಕ್ಷೇತ್ರ ದರ್ಶನಕ್ಕೆ