ಶೂದ್ರಶಿವ ಕನ್ನಡ ನಾಟಕ- ಪ್ರಥಮ ಪ್ರದರ್ಶನ ಶ್ರೀ ನಾರಾಯಣ ಗುರು ಸಂಕಲ್ಪಿತ ಪರಮ ಪವಿತ್ರ ಸ್ಥಳ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಯಲ್ಲಿ......

''ತಿರುಗಾಟ'' ಪರಿಕಲ್ಪನೆಯೊಂದಿಗೆ ಸಾಮಾಜಿಕ ಪರಿವರ್ತನೆಯ ಮೂಲ ಮಂತ್ರದೊಂದಿಗೆ ರಾಜ್ಯದಾದ್ಯಂತ ಪ್ರದರ್ಶನಗೊಳ್ಳಲಿರುವ ಶ್ರೀ ನಾರಾಯಣ ಗುರುಗಳ ಜೀವನಾಧಾರಿತ ನಾಟಕ 
"ಶೂದ್ರ ಶಿವ''....
ಶುಭಹಾರೈಕೆಗಳು🌹
*ತಿರುಗಾಟಕ್ಕೆ ಸಜ್ಜಾಗಿದೆ.....ಮೊದಲ ಪ್ರಯೋಗ 21/1/2023 ಶನಿವಾರ ಸಂಜೆ 6ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮಂಗಳೂರು*

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು