ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ (ರಿ) ಮಂಗಳೂರು ಇದರ ಉಪಾಧ್ಯಕ್ಷರಾದ ಮತ್ತು ಗುರುಗಳ ಪರಮ ಭಕ್ತರಾದ ಶ್ರೀಯುತ ವಿ.ಕೆ.ಪೂಜಾರಿ ಮಲ್ಪೆ ಇವರಿಗೆ ಗೌರವ

|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ (ರಿ) ಮಂಗಳೂರು ಇದರ ಉಪಾಧ್ಯಕ್ಷರಾದ ಮತ್ತು ಗುರುಗಳ ಪರಮ ಭಕ್ತರಾದ  ಶ್ರೀಯುತ ವಿ.ಕೆ.ಪೂಜಾರಿ ಮಲ್ಪೆ ಇವರಿಗೆ ಕೇರಳದ ಚಂಗನೂರಿನ ಶ್ರೀ ನಾರಾಯಣ ಗುರು ಮಂದಿರದಲ್ಲಿ ದಿನಾಂಕ 21-7-2023 ರಂದು ನಡೆದ ವಿಶೇಷ ಕಾರ್ಯಕ್ರಮದಲ್ಲಿ ಗೌರವದ ಸನ್ಮಾನ.

Popular posts from this blog

ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ ವಿಷಯಗಳ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ

ಶ್ರೀ ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ.....!!!