ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
      ಶ್ರೀ ನಾರಾಯಣ ಗುರು ಜಯಂತಿ ಆಚರಣೆ
-------------------------------------------------------------------
ತಾರೀಕು 31.08.23ನೇ ಗುರುವಾರ ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಿದ್ದಾರೆ. ಈ ಕಾರ್ಯಕ್ರಮದ ಮೆರವಣಿಗೆಯು ಮದ್ಯಾಹ್ನ 2 ಗಂಟೆಗೆ ಕಂಠೀರವ ಸ್ಟೇಡಿಯಂ ನಿಂದ ಹೊರಡಿ ರವೀಂದ್ರ ಕಲಾಕ್ಷೇತ್ರಕ್ಕೆ ತಲುಪಲಿದೆ . ತದ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಮಾನ್ಯ ಮುಖ್ಯ ಮಂತ್ರಿಯವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಮ್ಮ ಸದಸ್ಯರೆಲ್ಲರು ಮತ್ತು ಗೆಳೆಯ ಬಂಧು ಮಿತ್ರ ರೊಡಗೂಡಿ ಬಂದು ಸಹಕರಿಸಬೇಕಾಗಿ ವಿನಂತಿ.

ಬಿಲ್ಲವ ಅಸೋಸಿಯೇಷನ್ ಬೆಂಗಳೂರು

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು