ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ

*ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ  ಹಾರ್ದಿಕ ಅಭಿನಂದನೆಗಳು* 🌹🌹🌹
*ನಿಮ್ಮ ಮುಂದಾಳುತನದಲ್ಲಿ ಭಾರತ್ ಬ್ಯಾಂಕ್ ಇನ್ನಷ್ಟು ಮತ್ತಷ್ಟು ಪ್ರಗತಿಯ ಸಾಧನೆಗೆ ಸಾಕ್ಷಿಯಾಗಲಿ. 
 ವಿಶ್ವದೇವ ಭಗವಾನ್ ನಾರಾಯಣ ಗುರುದೇವರು🙏
ಪ್ರಾಮಾಣಿಕ ಸೇವೆಯನ್ನು ಮಾಡಲು ನಿಮ್ಮ ಸಮಸ್ತ ತಂಡಕ್ಕೆ ಸದಾ ಶಕ್ತಿ ನೀಡಲಿ.
ಎಂದು ನಮ್ಮ ಪ್ರಾರ್ಥನೆ.
ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ® ಮಂಗಳೂರು
ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು