Posts

Showing posts from August 25, 2023

ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||       ಶ್ರೀ ನಾರಾಯಣ ಗುರು ಜಯಂತಿ ಆಚರಣೆ ------------------------------------------------------------------- ತಾರೀಕು 31.08.23ನೇ ಗುರುವಾರ ಸರಕಾರದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿಯನ್ನು ಆಚರಿಸಲಿದ್ದಾರೆ. ಈ ಕಾರ್ಯಕ್ರಮದ ಮೆರವಣಿಗೆಯು ಮದ್ಯಾಹ್ನ 2 ಗಂಟೆಗೆ ಕಂಠೀರವ ಸ್ಟೇಡಿಯಂ ನಿಂದ ಹೊರಡಿ ರವೀಂದ್ರ ಕಲಾಕ್ಷೇತ್ರಕ್ಕೆ ತಲುಪಲಿದೆ . ತದ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಮಾನ್ಯ ಮುಖ್ಯ ಮಂತ್ರಿಯವರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನಮ್ಮ ಸದಸ್ಯರೆಲ್ಲರು ಮತ್ತು ಗೆಳೆಯ ಬಂಧು ಮಿತ್ರ ರೊಡಗೂಡಿ ಬಂದು ಸಹಕರಿಸಬೇಕಾಗಿ ವಿನಂತಿ. ಬಿಲ್ಲವ ಅಸೋಸಿಯೇಷನ್ ಬೆಂಗಳೂರು