Posts

Showing posts from October 11, 2023

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ - ಭಕ್ತ ರಿಂದ ಕರಸೇವೆ

Image
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಶ್ರೀ ಬಿ.ಜನಾರ್ದನ ಪೂಜಾರಿಯವರ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಅ.15ರಿಂದ 25ರವರೆಗೆ ಜರುಗಲಿರುವ ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಕರಸೇವಕ ತಂಡ, ಬೋಳಾರ ಮಾರಿಯಮ್ಮ ಕರಸೇವಾ ತಂಡ, ಶ್ರೀ ಗೋಕರ್ಣನಾಥ ಸೇವಾದಳದ ಸರ್ವ ಸದಸ್ಯರು, ಕ್ಷೇತ್ರದ ಭಕ್ತರ ವತಿಯಿಂದ ಅ.10ರಂದು ಶ್ರೀ ಕ್ಷೇತ್ರವನ್ನು ಸ್ವಚ್ಛಗೊಳಿಸಲಾಯಿತು. ಶುಚಿತ್ವ ಕಾರ್ಯದಲ್ಲಿ ಪಾಲ್ಗೊಂಡ ಎಲ್ಲರಿಗೂ ಧನ್ಯವಾದಗಳು. ಎಲ್ಲರಿಗೂ ಬ್ರಹ್ಮಶ್ರೀ ನಾರಾಯಣಗುರುಗಳು, ಶ್ರೀ ಗೋಕರ್ಣನಾಥ ಮತ್ತು ಪರಿವಾರ ದೇವರು ಸದಾ ಅನುಗ್ರಹ ಕರಣಿಸಲಿ....ಶುಭವಾಗಲಿ.

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ

Image
*ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನ ನೂತನ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀಯುತ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ  ಹಾರ್ದಿಕ ಅಭಿನಂದನೆಗಳು* 🌹🌹🌹 *ನಿಮ್ಮ ಮುಂದಾಳುತನದಲ್ಲಿ ಭಾರತ್ ಬ್ಯಾಂಕ್ ಇನ್ನಷ್ಟು ಮತ್ತಷ್ಟು ಪ್ರಗತಿಯ ಸಾಧನೆಗೆ ಸಾಕ್ಷಿಯಾಗಲಿ.    ವಿಶ್ವದೇವ ಭಗವಾನ್ ನಾರಾಯಣ ಗುರುದೇವರು 🙏 ಪ್ರಾಮಾಣಿಕ ಸೇವೆಯನ್ನು ಮಾಡಲು ನಿಮ್ಮ ಸಮಸ್ತ ತಂಡಕ್ಕೆ ಸದಾ ಶಕ್ತಿ ನೀಡಲಿ. ಎಂದು ನಮ್ಮ ಪ್ರಾರ್ಥನೆ. ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ® ಮಂಗಳೂರು ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ