ಸರಕಾರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ170ನೇ ಜಯಂತಿ ಆಚರಣೆ -ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಇವರಿಗೆ ಉದ್ಘಾಟನೆ.



ದಿನಾಂಕ: 20.8.2024, ಮಂಗಳವಾರ ಸರಕಾರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ
170ನೇ ಜಯಂತಿಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಮೆರವಣಿಗೆ ಮೂಲಕ ಹೊರಟು 5 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಭಾ ಕಾರ್ಯಕ್ರಮವು ನಡೆಯಲಿದೆ.ಈ ಕಾರ್ಯಕ್ರಮವು ಸಂಜೆ 6.30 ಗಂಟೆಯವರೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಮತ್ತು ಸಚಿವ ಸಂಪುಟದ ಸದಸ್ಯರು ಆಗಮಿಸಲಿದ್ದಾರೆ. ಮಹಿಳೆಯರೆಲ್ಲರೂ  ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.      

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು