ಗುರು ಸಂದೇಶ ಜಾಥಾ - ಪೂರ್ವಭಾವಿ ಸಭೆ

ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜರಗಲಿರುವ 
*ಗುರು ಸಂದೇಶ ಜಾಥಾ* ವನ್ನು ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಲು ಶಿಸ್ತುಬದ್ದ ತಂಡವನ್ನು ನೇಮಕಗೊಳಿಸಲು ನಿರ್ಧರಿಸಲಾಗಿದೆ.
ಈ ಕುರಿತು *ದಿನಾಂಕ 04-08-2024 ಆದಿತ್ಯವಾರ  ಮಧ್ಯಾಹ್ನ 3:30pm ಗಂಟೆಗೆ ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಸಭೆ ಕರೆಯಲಾಗಿದೆ.*
ಗುರು ಸಂದೇಶ ಜಾಥಾ ವಾಟ್ಸಪ್ ಗ್ರೂಪ್ ಹಾಗೂ ತಮ್ಮ ಮಿತ್ರ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ವಿನಂತಿ.
*ಪ್ರವೀಣ್ ಎಂ ಪೂಜಾರಿ*
 *ಅಧ್ಯಕ್ಷರು*
*ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)*

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು