ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಗೋಳಿಗರಡಿಯಲ್ಲಿ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ.

*ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ*

*ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಗೋಳಿಗರಡಿಯಲ್ಲಿ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಯಿತು*

*ಗೋಳಿಗರಡಿ ಕ್ಷೇತ್ರದ ಪಾತ್ರಿಗಳಾದ ಶ್ರೀ ಶಂಕರ ಪೂಜಾರಿ ಇವರು ಪೂಜೆಯನ್ನು ನೆರೆವೇರಿಸುವುದರೊಂದಿಗೆ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.*

*ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಜಿ ವಿಠ್ಠಲ ಪೂಜಾರಿ, ಅಧ್ಯಕ್ಷರಾದ ಶ್ರೀ ಎಂ ಚಂದ್ರಶೇಖರ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀ ಐರೋಡಿ ವಿಠ್ಠಲ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರತ್ನ ಜೆ ರಾಜ್, ಕೌಶಾಧಿಕಾರಿ ಶ್ರೀ ವಿಜಯ ಪೂಜಾರಿ, ಕಾರ್ಯದರ್ಶಿ ಚಂದ್ರಮೋಹನ್ ಪೂಜಾರಿ, ಗ್ರಾಮ ಸಮಿತಿ ಅಧ್ಯಕ್ಷರುಗಳಾದ ಶ್ರೀ ರಾಜು ಪೂಜಾರಿ ಮೂಡಹಡು, ಶ್ರೀ ಸುರೇಶ್ ಪೂಜಾರಿ ಪಾಂಡೇಶ್ವರ, ಸುಧಾಕರ ಪೂಜಾರಿ ಐರೋಡಿ, ಸುರೇಶ್ ಪೂಜಾರಿ ಗುಡ್ಮಿ, ವಿಜಯ ಪೂಜಾರಿ ಬಾಳಕುದ್ರು, ಮನೋಜ ಪೂಜಾರಿ,  ಪಂಜು ಪೂಜಾರಿ, ಶ್ರೀಮತಿ ಶಶಿಕಲಾ ವಿಜಯ್ ಪೂಜಾರಿ, ಲೀಲಾವತಿ ಗಂಗಾಧರ ಪೂಜಾರಿ, ರಘು ಪೂಜಾರಿ, ಪ್ರಜ್ವಲ್ ಅರ್ಚಕರುಗಳಾದ ದಿನಕರ ಪೂಜಾರಿ,  ಸೀನ ಪೂಜಾರಿ, ಕರಿಯ ಪೂಜಾರಿ,  ಹರೀಶ್ ಪೂಜಾರಿ ಉಪಸ್ಥಿತರಿದ್ದರು*

Popular posts from this blog

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

ನನ್ನ ಬದುಕಿನ ಗುರುವಾದ ಶ್ರೀ ನಾರಾಯಣ ಗುರು- ಕೆ.ಜೆ.ಯೇಸುದಾಸ್....

ಕರ್ನಾಟಕ- ಶ್ರೀ ನಾರಾಯಣ ಗುರು ಧರ್ಮ- ವೈದಿಕ ಪರಂಪರೆಯಲ್ಲಿರುವ ನಮ್ಮ ಪರಮ ಪವಿತ್ರ ಮಹಾಪುಣ್ಯ ಕ್ಷೇತ್ರಗಳು