ಐತಿಹಾಸಿಕ ವಿಶ್ವವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||
*ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಪ್ರಯುಕ್ತ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು*