Posts

Showing posts from August 13, 2024

ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘ (ರಿ.) - ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘ (ರಿ.) - ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ

*ಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರ ಬಿಡುಗಡೆ*

Image
      || ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || *ಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರ ಬಿಡುಗಡೆ* ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ  ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮ ದಿನಾಚರಣೆಯ ಪ್ರಯುಕ್ತ  ದಿನಾಂಕ 25-08-2024ನೇ ಆದಿತ್ಯವಾರದಂದು ಜರಗಲಿರುವ ಗುರು ಸಂದೇಶ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬನ್ನಂಜೆ ಬಿಲ್ಲವ  ಸಂಘದಲ್ಲಿ ಜರಗಿತು. ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿಯವರು ಸ್ವಾಗತದೊಂದಿಗೆ ಜಾಥಾದ ರೂಪುರೇಷೆಗಳನ್ನು ಪ್ರಸ್ತಾವಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಜನಾರ್ಧನ್ ತೋನ್ಸೆ, ವೆಹಿಕಲ್ ಸರ್ವೇಯರ್ ನಂದ ಕಿಶೋರ್,ಉಪ್ಪೂರು ಬಿಲ್ಲವ ಸೇವಾ ಸಂಘ ಅಧ್ಯಕ್ಷರಾದ ರಾಜು ಪೂಜಾರಿ, ಸಂತೆಕಟ್ಟೆ ಬಿಲ್ಲವ ಸೇವಾ ಸಂಘ ಅಧ್ಯಕ್ಷರಾದ ಶೇಖರ್ ಗುಜ್ಜರ್‌ಬೆಟ್ಟು,ಯುವವಾಹಿನಿ ಉಡುಪಿ ಅಧ್ಯಕ್ಷರಾದ ಅಮಿತಾಂಜಲಿ ಕಿರಣ್,  ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್, ಚಲನಚಿತ್ರ ನಟ ಸೂರ್ಯೋದಯ್ ಪೆರಂಪಳ್ಳಿ, ಯುವವಾಹಿನಿ ಕಟಪಾಡಿ ಘಟಕ ಅಧ್ಯಕ್ಷರಾದ ಪ್ರತಿಮಾ ವಿ ಪೂಜಾರಿ,ಪಕ್ಕಿಬೆಟ್ಟು ಗರೋಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ವಿಠ್ಠಲ ಪೂಜಾರಿ, ವೇದಿಕೆಯ ಗೌರವಾಧ್ಯಕ್ಷರು ದಿವಾಕರ್ ಸನಿಲ್, ವೇದಿಕೆಯ ಗೌರವ ಸಲಹೆಗಾರರಾದ ಸುಧಾಕರ