Posts

Showing posts from September 10, 2024

ಮಂಗಳೂರು ದಸರಾ-2024* ಸಮಾಲೋಚನಾ ಸಭೆ

Image
*ಮಂಗಳೂರು ದಸರಾ-2024* ಸಮಾಲೋಚನಾ ಸಭೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ನಡೆಯಲಿರುವ *ಮಂಗಳೂರು ದಸರಾ-2024* ಉತ್ಸವವವನ್ನು ಶ್ರದ್ಧಾಭಕ್ತಿಪೂರ್ವಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು *ಸೆ.15 ಭಾನುವಾರ* ದಂದು *ಸಂಜೆ 4:00* ಗಂಟೆಗೆ ಸರಿಯಾಗಿ, ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಕ್ಷೇತ್ರದ ಭಕ್ತರು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು, ಸಂಘ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಈ ಮೂಲಕ ವಿನಂತಿ. ಅಧ್ಯಕ್ಷರು ಮತ್ತು ಸರ್ವ ಸದಸ್ಯರು *ಆಡಳಿತ ಮತ್ತು ಅಭಿವೃದ್ಧಿ ಸಮಿತಿ*,  *ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ*