ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.
ಶ್ರೀ ನಾರಾಯಣ ಗುರು ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ರವರು ಇಂದು ಬೆಳಿಗ್ಗೆ ಸೋಲೂರು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ತಾಯಿ ರೇಣುಕಾ ಯಲ್ಲಮ್ಮ ದೇವಿ ಗೆ ವಿಶೇಷ ಪೂಜೆ ಸಲ್ಲಿಸಿ, ಸೋಲೂರು ಆರ್ಯ ಈಡಿಗ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರಿಂದ ಪ್ರಸಾದ ಸ್ವೀಕರಿಸಿದ ಕ್ಷಣ.