Posts

Featured post

ಐತಿಹಾಸಿಕ ವಿಶ್ವವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || *ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಪ್ರಯುಕ್ತ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ದರ್ಶನ ಪಡೆದ ವಿಧಾನ ಪರಿಷತ್ತಿನ ಸದಸ್ಯರಾದ ಸನ್ಮಾನ್ಯ ಬಿ.ಕೆ.ಹರಿಪ್ರಸಾದ್ ರವರು*

ನೀವು ಪ್ರತಿ ದಿನ ಶ್ರೀ ಗುರು ಮಂತ್ರ ಜಪಿಸಿರಿ ಮತ್ತು ಶ್ರೀ ಗುರು ಅಷ್ಟೋತ್ತರ ಶತನಾಮಾವಳೀಯನ್ನು ಪಠಣ ಮಾಡುವುದು

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || ನಮ್ಮ ಮಕ್ಕಳಿಗಾಗಿ- ಜೊತೆಗೆ ನಮಗಾಗಿ ಮುಂದಿನ ಉಜ್ವಲ ಭವಿಷ್ಯಕ್ಕೆ......!!! ------------------------------ --- *ಪ್ರತಿ ನಿತ್ಯ- ಹೀಗೆ ಮಾಡಿರಿ* ------------------------------ --- 1. ಬೆಳಿಗ್ಗೆ ಎದ್ದ ತಕ್ಷಣ  ಭಗವಾನ್ ಶ್ರೀ ನಾರಾಯಣ ಗುರುವಿಗೆ ನಮಸ್ಕಾರ ಮಾಡುವುದು ಇದನ್ನು ಪ್ರತಿ ನಿತ್ಯ ಮಾಡಿರಿ. ------------------ 2.ಪ್ರತಿ ದಿನ ಮಹಾಗುರುಗಳ ಮಹಾಮಂತ್ರ || ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || ಎಂಬ ಈ ಮಂತ್ರವನ್ನು ಜಪಿಸಿರಿ.( ಯಾವುದೇ ಸಮಯದಲ್ಲಿ). ------------------- 3. ಪ್ರತಿ ದಿನ ಬೆಳಿಗ್ಗೆ ಅಥವಾ ಸಂಜೆ  ಶ್ರೀ ಗುರು ಅಷ್ಟೋತ್ತರ ಶತನಾಮಾವಳೀ ಯನ್ನು ಹೇಳುವುದು.( ಒಬ್ಬರು ಅಥವಾ ಮನೆಯ ಎಲ್ಲಾ ಸದಸ್ಯರು ಒಟ್ಟಿಗೆ ಸೇರಿಕೊಂಡು ಕೊಡಾ ಆಗಬಹುದು). ------------------ 4. ಪ್ರತಿಯೊಬ್ಬರ ಮನೆಯಲ್ಲಿ ದೇವರ ಕೋಣೆಯಲ್ಲಿ ಗುರುದೇವರ ಭಾವ ಚಿತ್ರ ಇರಬೇಕು ನಮ್ಮ ಗುರು ಶ್ರೀ ನಾರಾಯಣ ಗುರು. ನಮ್ಮ ಗುರುಪರಂಪರೆಯನ್ನು ಯಾವತ್ತೂ ಮರೆಯಬೇಡಿ *ಮಹಾಗುರು ಬಲ ಮೊದಲು* ನೆನಪಿರಲಿ. --------------------- 5. ಪ್ರತಿ ನಿತ್ಯ ಮನೆಯಿಂದ ಹೊರಡುವ ಮುಂಚೆ ನಮ್ಮ ಆರಾಧ್ಯ ಮಹಾಗುರು ಶ್ರೀ ನಾರಾಯಣ ಗುರುವಿಗೆ ನಮಸ್ಕರಿಸಿ ಹೋಗಿ..ಮತ್ತೆ ಮನೆಗೆ ವಾಪಸ್ಸು ಬರುವಾಗ ಗುರುದೇವರಿಗೆ ಧನ್ಯವಾದ ಹೇಳುವುದನ್ನು ಎಂದಿಗೂ ಮರೆಯಬೇಡಿ. ------------------- ಯಾರು ಈ ಮೇಲಿನ

ಶ್ರೀ ಕ್ಷೇತ್ರ ಗೆಜ್ಜೆಗಿರಿ- ನವರಾತ್ರಿ ಮಹೋತ್ಸವ

Image
*ಶ್ರೀ ಕ್ಷೇತ್ರ ಗೆಜ್ಜೆಗಿರಿ ನವರಾತ್ರಿ ಮಹೋತ್ಸವ ದಿನಾಂಕ : 3-10-2024 ನೇ ಗುರುವಾರದಿಂದ 12-10-2024 ನೇ ಶನಿವಾರದ ವರೆಗೆ.* ಸದ್ಭಕ್ತರೇ, ಸ್ವಸ್ತಿ! ಶ್ರೀ ಕ್ರೋಧಿ ನಾಮ ಸಂವತ್ಸರದ ಕನ್ಯಾ ಮಾಸ 17 ಸಲುವ ದಿನಾಂಕ : 03-10-2024 ನೇ ಗುರುವಾರ ಮೊದಲ್ಗೊಂಡು ದಿನಾಂಕ : 12-10-2024 ನೇ ಶನಿವಾರದ ವರೆಗೆ, ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಜನಾ ಸಂಕೀರ್ತನೆ ಯೊಂದಿಗೆ ನವರಾತ್ರಿ ಉತ್ಸವ ಜರಗಲಿರುವುದು ಈ ನವರಾತ್ರಿ ಉತ್ಸವದಲ್ಲಿ *ವಿಶೇಷ ಅಲಂಕಾರ ಪೂಜೆ, ಅನ್ನದಾನ ಸೇವೆ, ನವರಾತ್ರಿ ಪೂಜೆ ಹಾಗೂ ಅಕ್ಷರಭ್ಯಾಸ* ನಡೆಯಲಿರುವುದು. ಈ ಸೇವೆ ಮಾಡಲು ಇಚ್ಚಿಸುವವರು ಶ್ರೀ ಕ್ಷೇತ್ರದ ದೂರವಾಣಿ ಸಂಖ್ಯೆ: *9148894088* ತಿಳಿಸಿದ್ದಲ್ಲಿ ನೀವು ತಿಳಿಸಿದ ದಿನಾಂಕದಂದು ಪೂಜೆ ಮಾಡಿಸಿ ಪ್ರಸಾದ ನೀಡಲಾಗುವುದು. ಭಕ್ತಾಭಿಮಾನಿಗಳಾದ ತಾವು ತನು ಮನ ಧನಗಳಿಂದ ಸಹಕರಿಸಿ ಸರ್ವಶಕ್ತಿಗಳ ಪ್ರಸಾದ ಪಡೆದು ಸಾನಿಧ್ಯ ಶಕ್ತಿಗಳ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಈ ಮೂಲಕ ವಿನಂತಿಸುತ್ತೇವೆ. *ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ.* 💛

ಸಿಗಂದೂರು ದಸರಾ ವೈಭವ- 2024

Image

ಮಂಗಳೂರು ದಸರಾ-2024 ನವರಾತ್ರಿ ಮಹೋತ್ಸವ2024ನೇ ಅಕ್ಟೋಬರ್ 3ರಿಂದ 14ರ ವರೆಗೆ ಮಂಗಳೂರು ಮಹಾದಸರಾ ಶೋಭಾಯಾತ್ರೆ-13-10-2024

Image

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರ- ನವರಾತ್ರಿ ಉತ್ಸವ

Image

ಮಂಗಳೂರು ದಸರಾ-2024* ಸಮಾಲೋಚನಾ ಸಭೆ

Image
*ಮಂಗಳೂರು ದಸರಾ-2024* ಸಮಾಲೋಚನಾ ಸಭೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ, ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶ್ರೀ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಅಕ್ಟೋಬರ್ 3 ರಿಂದ ಅಕ್ಟೋಬರ್ 14 ರವರೆಗೆ ನಡೆಯಲಿರುವ *ಮಂಗಳೂರು ದಸರಾ-2024* ಉತ್ಸವವವನ್ನು ಶ್ರದ್ಧಾಭಕ್ತಿಪೂರ್ವಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲು *ಸೆ.15 ಭಾನುವಾರ* ದಂದು *ಸಂಜೆ 4:00* ಗಂಟೆಗೆ ಸರಿಯಾಗಿ, ಕ್ಷೇತ್ರದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ. ಕ್ಷೇತ್ರದ ಭಕ್ತರು, ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು, ಸಂಘ ಸಂಸ್ಥೆಗಳ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಬೇಕಾಗಿ ಈ ಮೂಲಕ ವಿನಂತಿ. ಅಧ್ಯಕ್ಷರು ಮತ್ತು ಸರ್ವ ಸದಸ್ಯರು *ಆಡಳಿತ ಮತ್ತು ಅಭಿವೃದ್ಧಿ ಸಮಿತಿ*,  *ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ*