Posts

ಶ್ರೀ ನಾರಾಯಣ ಗುರು ಒಂದು ವ್ಯಕ್ತಿಯಲ್ಲ....! ಈಶ್ವರ ಪೂರ್ಣ ಮಹಾಶಕ್ತಿ ಮಹಾದೇವನೇ ಶ್ರೀ ನಾರಾಯಣ ಗುರುವಿನ ಅವತಾರ...!!!!! ಇದು ಸತ್ಯ

Image
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! *ಸಮಸ್ತ ಗುರುಭಕ್ತರ ,ಸಂಘ ಸಂಸ್ಥೆಗಳ ಗಮನಕ್ಕೆ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಣೆ ಮಾಡುವವರು  ಅಲ್ಲಿ ಶ್ರೀ ನಾರಾಯಣ ಗುರುಗಳ ಭಾವ ಚಿತ್ರವನ್ನು ಇಟ್ಟು ಮಾತ್ರ ಪೂಜಿಸಿರಿ ಇತರ ಯಾವ ವ್ಯಕ್ತಿಗಳ ಭಾವ ಚಿತ್ರವನ್ನು ಇಟ್ಟು ಪೂಜಿಸುವುದು ಸರಿಯಲ್ಲ...!!! ಗುರುವಿಗೆ ನಾವುಗಳು ವಿಶೇಷ ಸ್ಥಾನವನ್ನು ಕೊಟ್ಟು ಪೂಜನೀಯ ಭಕ್ತಿ ಭಾವದಿಂದ ಪೂಜಿಸಿದ್ದಾರೆ ಮಾತ್ರ ಶ್ರೀ ನಾರಾಯಣ ಗುರುಜಯಂತಿಗೆ ಅರ್ಥ ಮತ್ತು ಗೌರವ ಸಿಗುವುದು. --------------------------------------- *ಶ್ರೀ ನಾರಾಯಣ ಗುರು ಒಂದು  ವ್ಯಕ್ತಿಯಲ್ಲ....!  ಈಶ್ವರ ಪೂರ್ಣ ಮಹಾಶಕ್ತಿ ಮಹಾದೇವನೇ ಶ್ರೀ ನಾರಾಯಣ ಗುರುವಿನ ಅವತಾರ...!!!!! ಇದು ಸತ್ಯ.*  --------------------------------------- ಶುಭವಾಗಲಿ ಸದಾ ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸೇವೆಯಲ್ಲಿ.... ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ® ಮಂಗಳೂರು. ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ* www.bsngdp.blogspot.com

ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ..........🙏💛🙏` *``ಮಂಗಳೂರು ದಸರಾ - 2022`* ``*ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ**ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ**ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ*ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು, ಬಿಲ್ಲವ ಸಂಘಗಳು ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಅಕ್ಟೋಬರ್ 5ರಂದು ಹಳದಿ ವಸ್ತ್ರಧಾರಣೆ ಮಾಡಿ, ಗುರು ಭಕ್ತರು ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಭಕ್ತಿ ಗೌರವದಿಂದ ವಿನಂತಿ ಮಾಡುತ್ತಿದ್ದೇವೆ.ಈ ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆಯಲ್ಲಿ ಶ್ರೀ ನಾರಾಯಣ ಗುರು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.ವಂದನೆಗಳೊಂದಿಗೆ,ಶ್ರೀ ನಾರಾಯಣ ಗುರುದೇವ ಪ್ರತಿಷ್ಠಾನ ( ರಿ.) ಮಂಗಳೂರು.ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ.ವಿ.ಸೂ; ಭಾಗವಹಿಸುವ ಗುರುಭಕ್ತರು ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ನೋಡಿ:📖⬇️⬇️⬇️http://bsngdp.blogspot.com/2022/09/5102022-mangalurumahadasara2022-shree.html

Image
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! ` ` *``ಮಂಗಳೂರು ದಸರಾ  - 2022`* `` *ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ* *ಯುವವಾಹಿನಿ (ರಿ) ಮಂಗಳೂರು ಘಟಕದ ಸಾರಥ್ಯದಲ್ಲಿ* *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಯುವವಾಹಿನಿ (ರಿ) ಕೇಂದ್ರ ಸಮಿತಿಯ ವಿವಿಧ ಘಟಕಗಳು, ಶ್ರೀ ನಾರಾಯಣ ಗುರುಸಂಘಗಳು, ಬಿಲ್ಲವ ಸಂಘಗಳು  ಹಾಗೂ ಸಮಸ್ತ ಗುರುಭಕ್ತರ ಸಹಭಾಗಿತ್ವದಲ್ಲಿ ನಡೆಯಲಿರುವ *ಶಿವಗಿರಿ ತೀರ್ಥಾಟನಾ ಯಾತ್ರೆಯ ಅರಿವಿನ ನಡಿಗೆ* ಅಕ್ಟೋಬರ್  5ರಂದು  ಹಳದಿ ವಸ್ತ್ರಧಾರಣೆ ಮಾಡಿ, ಗುರು ಭಕ್ತರು ಗುರು ನಾಮಸ್ಮರಣೆ ಯೊಂದಿಗೆ ಭಕ್ತಿಭಾವದಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮೆರವಣಿಗೆಯಲ್ಲಿ ಗುರು ಕೃಪೆಯೊಂದಿಗೆ ಭಾಗವಹಿಸಲಿದ್ದಾರೆ. *ಶಿವಗಿರಿ ತೀರ್ಥಾಟನ ಯಾತ್ರೆಯ ಅರಿವಿನ ನಡಿಗೆಯ ಸಂಕ್ಷಿಪ್ತ ವಿವರ* 👇 ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋ ಭೂಮಿ ಶಿವಗಿರಿಯ ತೀರ್ಥಾಟನೆಯು ಭಾರತದ ಪ್ರಮುಖ ಕಾರ್ಯಕ್ರಮದಲ್ಲಿ ಒಂದಾಗಿದೆ. ಪ್ರತಿ ವರ್ಷ ತೀರ್ಥಯಾತ್ರೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 30ರಿಂದ ಜನವರಿ 1 ರವರೆಗೆ  ಪ್ರಪಂಚದಾದ್ಯಂತದ ಲಕ್ಷಾಂತರ ಭಕ್ತರು ಹಳದಿ ವಸ್ತ್ರಧಾರಣೆ ಮಾಡಿ ಗುರುದೇವರ ಜ್ಞಾನದ ಸಂಕೇತವಾದ ಹಳದಿ ಧ್ವಜದೊಂದಿಗೆ  ಜಾತಿ, ಧರ್ಮ, ಭಾಷೆಯ ಭೇದವಿಲ್ಲದೆ ಶಿವಗಿರಿಗೆ ಭೇಟಿ ನೀಡುತ್ತಾರೆ.  ಬ್ರಹ್ಮಶ್ರೀ ನಾರಾಯಣ ಗುರುಗಳು...

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ 18ರಂದು ದಸರಾ ಸಭೆ.

Image
18ರಂದು ಕುದ್ರೋಳಿ ದಸರಾ ಸಭೆ. ಸೆ.26ರಿಂದ ಅ.5ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಜರುಗುವ ಮಂಗಳೂರು ದಸರಾ ಉತ್ಸವವನ್ನು ಶ್ರದ್ಧಾಪೂರ್ವಕ, ವೈಭವಯುತ ಹಾಗೂ ವ್ಯವಸ್ಥಿತವಾಗಿ ನಡೆಸಲು ತೀರ್ಮಾನಿಸಲಾಗಿದ್ದು,ಕ್ಷೇತ್ರದ ಅಭಿವೃದ್ಧಿ ರೂವಾರಿ,ಕೇಂದ್ರದ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ನೇತೃತ್ವದಲ್ಲಿ ಸೆ.18ರಂದು ಭಾನುವಾರ ಸಂಜೆ 4 ಗಂಟೆಗೆ ಕುದ್ರೋಳಿ ಜಯ ಸಿ ಸುವರ್ಣ ಸಭಾಂಗಣದಲ್ಲಿ ಭಕ್ತರ ಸಭೆ ನಡೆಯಲಿದೆ.ಎಲ್ಲ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿ...🙏🙏🙏

ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪದಲ್ಲಿ -ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ ರಾಜ್ಯದ ಎಲ್ಲೆಡೆಯೂ ನಡೆಯಬೇಕು

Image
!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !! ಬ್ರಹ್ಮಶ್ರೀ ನಾರಾಯಣಗುರು ಚಿಂತನೆಗಳ ಅಧ್ಯಯನ ಶಿಬಿರವನ್ನು ದಿನಾಂಕ 12-06-22-ರಿಂದ 13-06-22ರವರೆಗೆ,          ಸ್ಥಳ-ಸಿಗಂದೂರು ಕ್ಷೇತ್ರ.ಸಾಗರ ಇಲ್ಲಿ ಜರುಗಿತು. ಕಾರ್ಯಕ್ರಮದ ಸಾನಿದ್ಯವನ್ನು ವಹಿಸಿದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾದ್ಯಕ್ಷರಾದ   ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ಭಾಗವಹಿಸಿ ತಮ್ಮ ಸಮಾರೋಪ  ನುಡಿಯಲ್ಲಿ  ಶ್ರೀ ನಾರಾಯಣ ಗುರುಗಳ ವಿಚಾರ ಚಿಂತನೆ-ಅಧ್ಯಾಯನ  ರಾಜ್ಯದ ಎಲ್ಲೆಡೆಯೂ ನಡೆಯಬೇಕು ಆಗ ಮಾತ್ರ ಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಲು ಮತ್ತು ಸಮುದಾಯವನ್ನು  ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆಂದರು.  🙏🌷🙏 ಜೈ ಗುರುದೇವ್🙏🌷🙏🌷🙏

ಶ್ರೀ ನಾರಾಯಣ ಗುರುಗಳ ನೂತನ ಶಿಲಾಮಯ ಮೂರ್ತಿ ಪ್ರತಿಷ್ಠೆ , ಹಾಗೂ ಧಾರ್ಮಿಕ ಕಾರ್ಯಕ್ರಮ ,12/13/5/2022.

Image
ಶ್ರೀ  ನಾರಾಯಣ ಗುರು ಪ್ರಸಾದಿತ ಸಂಘ ( ರಿ ), ನಿಡ್ಡೋಡಿ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಶಿಲಾಮಯ ಮೂರ್ತಿ ಪ್ರತಿಷ್ಠೆ , ಹಾಗೂ ಧಾರ್ಮಿಕ ಕಾರ್ಯಕ್ರಮ , ಭವ್ಯ ಮೂರ್ತಿಯ ಶೋಭಾಯಾತ್ರೆ , ಗುರು ಕುಟೀರ ಉದ್ಘಾಟನೆ    ದಿನಾಂಕ : 𝟏𝟐 ಮತ್ತು 𝟏𝟑 ಮೇ 𝟐𝟎𝟐𝟐 ಸರ್ವರಿಗೂ ಸುಸ್ವಾಗತ. 🙏💐 𝐒𝐫𝐢 𝐍𝐚𝐫𝐚𝐲𝐚𝐧𝐚 𝐆𝐮𝐫𝐮 𝐏𝐫𝐚𝐬𝐚𝐝𝐢𝐭𝐡𝐚 𝐒𝐚𝐧𝐠𝐡𝐚  Ⓡ , 𝐍𝐢𝐝𝐝𝐨𝐝𝐢 🙏🏻💛

Inauguration Shivagiri mutt Asram an in the U.K 30/04/22

Image
Inauguration Shivagiri mutt Asram an in the U.K 30/04/22

ಶೇಂದಿ ಇಳಿಸುವ ಬಗ್ಗೆ ಶ್ರೀ ನಾರಾಯಣ ಗುರುಗಳು ಭಕ್ತರಿಗೆ ಏನು ಹೇಳಿದ್ದಾರೆ....!? ನಿಜವಾದ ಮಹಾಗುರು ಸತ್ಯವನ್ನು ತಿಳಿಸುತ್ತಾರೆ ಶ್ರೀ ನಾರಾಯಣ ಗುರು ಧರ್ಮ ಪ್ರಚಾರ ಸಮಿತಿ ಕರ್ನಾಟಕ- ಮಂಗಳೂರು ಇವರು....

Image
ಶ್ರೀ ನಾರಾಯಣ ಗುರುಗಳ ಧರ್ಮದ ವಚನ.... ಇದು ಮಹಾಗುರುವಿನ ಸತ್ಯದ ವಚನ....ಗುರುಗಳೇ ಅಂದು ಹೇಳಿದ ನುಡಿ...ಒಬ್ಬ ಭಕ್ತನಿಗೆ. ಇದೇ ಗುರುಗಳ ಉತ್ತರ.... ಶೇಂದಿ ಇಳಿಸುವುದು ಒಂದು ಮಹಾವ್ಯಾಧಿ... ಒಂದು ಅಂಗದಲ್ಲಿ ಕುಷ್ಠರೋಗ ಹಿಡಿದರೆ ಆ ದೇಹವೆಲ್ಲ ಕೆಡುವುದು. ಅದರಂತೆ ಕೆಲವರು ಶೇಂದಿ ಇಳಿಸುವುದರಿಂದ ಸಮಾಜವೇ ಕೆಡುತ್ತಿದೆ.ರೋಗದ ಅಂಗ ಕೆಲಸಕ್ಕೆ ಬಾರದೆ ಹೋಗುತ್ತದೆ. ಅದರಂತೆ ಹೆಂಡ ಇಳಿಸುವವರನ್ನು ಸಮಾಜದಿಂದ ಬೇರ್ಪಡಿಸಬೇಕು. ಅವರೊಂದಿಗೆ ಕೂಡಿಕೊಳ್ಳಬಾರದು. ಅವರು ಹೆಂಡದ ವೃತ್ತಿ ತ್ಯಜಿಸಿದರೆ ಅವರನ್ನು ಶುದ್ಧೀಕರಿಸಿ ಸ್ವೀಕರಿಸಬಹುದು.ಇದು ಮಹಾಗುರುಗಳ ಮಾತು. ಭಕ್ತ ಮತ್ತೊಮ್ಮೆ ಪ್ರಶ್ನೆ ಮಾಡುತ್ತಾನೆ...ಗುರುಗಳಲ್ಲಿ. ಭಕ್ತ: ಜೀವನಕ್ಕೆ ಬೇರೆ ಉಪಾಯವಿಲ್ಲದೆ ಆ ಕೆಲಸಕ್ಕೆ ಹೋಗುವವರು...!? ಗುರುಗಳು ಹೇಳುತ್ತಾರೆ: ಮೂರ್ತೆ ಕತ್ತಿಯಿಂದ ನಾಲ್ಕು ಕ್ಪೌರದ ಕತ್ತಿಗಳನ್ನು ತಯಾರಿಸಿಕೊಂಡು ಉದ್ಯೋಗ ಮಾಡಿ ಜೀವಿಸುವುದು ಹೆಂಡ ಇಳಿಸುವ ಕೆಲಸಕ್ಕಿಂತ ಅಭಿಮಾನಕರವೂ ಲಾಭಕರವೂ ಆಗಿದೆ.( ಇದನ್ನು ಕೇಳಿ ಮೌನವಾಗಿದ್ದ ಭಕ್ತನೊಡನೆ ಪುನ) ಹೆಂಡ ಇಳಿಸುವ ಕೆಲಸ ಒಂದು ಮಹಾ ಪಾತಕ. ಅದು ಮೀನು ಹಿಡಿಯುವ ಕೆಲಸಕ್ಕಿಂತ ಪಾಪಕರ. ಕಳ್ಳು ತೆಗೆಯುವ ಬದಲು ಕಾಯಿ ತೆಗೆಯುವುದು ಮೇಲು, ಇದರಲ್ಲಿ ಕಷ್ಟ ಕಡಿಮೆ. ಆದರೆ ಕ್ರಮೇಣ ಗೊನೆಯನ್ನು ಬಿಟ್ಟು ಮೇಲೇರಿ ಬಿಟ್ಟಾನು, ಜೋಕೆ ....! ( ಗೊನೆ ಬಿಟ್ಟು ಕೊಂಬು ಕತ್ತರಿಸಿ ಬಿಟ್ಟಾನು") ಆಗ ಎಲ್ಲರೂ ನಕ್ಕ...