Posts

ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘ (ರಿ.) - ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || ದಾವಣಗೆರೆ ಜಿಲ್ಲಾ ಆರ್ಯ ಈಡಿಗರ ಸಂಘ (ರಿ.) - ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನಾ ಸಮಾರಂಭ

*ಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರ ಬಿಡುಗಡೆ*

Image
      || ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || *ಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರ ಬಿಡುಗಡೆ* ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ  ಬ್ರಹ್ಮಶ್ರೀ ನಾರಾಯಣ ಗುರುಗಳ 170 ನೇ ಜನ್ಮ ದಿನಾಚರಣೆಯ ಪ್ರಯುಕ್ತ  ದಿನಾಂಕ 25-08-2024ನೇ ಆದಿತ್ಯವಾರದಂದು ಜರಗಲಿರುವ ಗುರು ಸಂದೇಶ ಜಾಥಾದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬನ್ನಂಜೆ ಬಿಲ್ಲವ  ಸಂಘದಲ್ಲಿ ಜರಗಿತು. ವೇದಿಕೆಯ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿಯವರು ಸ್ವಾಗತದೊಂದಿಗೆ ಜಾಥಾದ ರೂಪುರೇಷೆಗಳನ್ನು ಪ್ರಸ್ತಾವಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ಜಾನಪದ ವಿದ್ವಾಂಸರಾದ ಬನ್ನಂಜೆ ಬಾಬು ಅಮೀನ್, ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಜನಾರ್ಧನ್ ತೋನ್ಸೆ, ವೆಹಿಕಲ್ ಸರ್ವೇಯರ್ ನಂದ ಕಿಶೋರ್,ಉಪ್ಪೂರು ಬಿಲ್ಲವ ಸೇವಾ ಸಂಘ ಅಧ್ಯಕ್ಷರಾದ ರಾಜು ಪೂಜಾರಿ, ಸಂತೆಕಟ್ಟೆ ಬಿಲ್ಲವ ಸೇವಾ ಸಂಘ ಅಧ್ಯಕ್ಷರಾದ ಶೇಖರ್ ಗುಜ್ಜರ್‌ಬೆಟ್ಟು,ಯುವವಾಹಿನಿ ಉಡುಪಿ ಅಧ್ಯಕ್ಷರಾದ ಅಮಿತಾಂಜಲಿ ಕಿರಣ್,  ಅಲೆವೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯತೀಶ್ ಕುಮಾರ್, ಚಲನಚಿತ್ರ ನಟ ಸೂರ್ಯೋದಯ್ ಪೆರಂಪಳ್ಳಿ, ಯುವವಾಹಿನಿ ಕಟಪಾಡಿ ಘಟಕ ಅಧ್ಯಕ್ಷರಾದ ಪ್ರತಿಮಾ ವಿ ಪೂಜಾರಿ,ಪಕ್ಕಿಬೆಟ್ಟು ಗರೋಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾದ ವಿಠ್ಠಲ ಪೂಜಾರಿ, ವೇದಿಕೆಯ ಗೌರವಾಧ್ಯಕ್ಷರು ದಿವಾಕರ್ ಸನಿ...

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ - 170ನೇ ಶ್ರೀ ನಾರಾಯಣಗುರು ಜನ್ಮ ದಿನಾಚರಣೆ

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||

ಅರವಿಪುರದಿಂದ- ಓಂಕಾರೇಶ್ವರದವರೆಗೆ - ಗ್ರಂಥ ಬಿಡುಗಡೆ ಸಮಾರಂಭ,ದಿನಾಂಕ: 24-08-2024 ಸ್ಥಳ: ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ,

Image
.    || ಓಂ ಶ್ರೀ ನಾರಾಯಣ ಪರಮ ಗುರವೇ ನಮಃ ||

ಶಿವಗಿರಿ ತೀರ್ಥಯಾತ್ರೆ - 2024-25

Image
|| ಓಂ ಶ್ರೀ ನಾರಾಯಣ ಪರಮ ಗುರವೇ ನಮಃ || ಗುರು ಭಕ್ತರೇ. ನಮ್ಮ ಆಧ್ಯಾತ್ಮ ಸಂಸ್ಥೆ ಶ್ರೀ ನಾರಾಯಣ ಗುರದೇವ ಪ್ರತಿಷ್ಠಾನದ ವತಿಯಿಂದ ಪ್ರಪಥಮ ಬಾರಿಗೆ ಶಿವಗಿರಿ ಯಾತ್ರೆಯನ್ನು ಕೈಗೊಂಡಿದೆ. ------------------------------ *ಶಿವಗಿರಿ ತೀರ್ಥ ಯಾತ್ರೆ* *ದಿನಾಂಕ: 29-12-2024 ರಿಂದ 1-01-2025 ರ ವರೆಗೆ*. *ಈ ಪವಿತ್ರ ಆಧ್ಯಾತ್ಮ ಯಾತ್ರೆಯಲ್ಲಿ*  *ಭಾಗವಹಿಸುವವರು  ದಿನಾಂಕ: 15-9-2024ರ ಮೊದಲು* *ಹೆಸರು ನೀಡಬೇಕು.ಹೆಚ್ಚಿನ ಮಾಹಿತಿಗಾಗಿ:* *9483024279*  ( *ಎಸ್.ಕೆ.ಪಾಂಡವರಕಲ್ಲು) ಇವರನ್ನು ಸಂಪರ್ಕಿಸಿರಿ.* 🙏🙏🙏💛💛💛🙏🙏🙏

ಎಸ್ .ಎನ್.ಡಿ.ಪಿ.ಮಂದಿರ ಕೋಡಿಕಲ್- ಭಗವಾನ್ ಶ್ರೀ ನಾರಾಯಣ ಗುರುದೇವರ 170ನೇ ಜನ್ಮ ದಿನೋತ್ಸವ

Image

ಗುರು ಸಂದೇಶ ಜಾಥಾ - ಪೂರ್ವಭಾವಿ ಸಭೆ

Image
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜರಗಲಿರುವ  *ಗುರು ಸಂದೇಶ ಜಾಥಾ* ವನ್ನು ವ್ಯವಸ್ಥಿತವಾಗಿ ಸಂಘಟಿಸುವ ಕುರಿತು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಲು ಶಿಸ್ತುಬದ್ದ ತಂಡವನ್ನು ನೇಮಕಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು *ದಿನಾಂಕ 04-08-2024 ಆದಿತ್ಯವಾರ  ಮಧ್ಯಾಹ್ನ 3:30pm ಗಂಟೆಗೆ ಬನ್ನಂಜೆ ಬಿಲ್ಲವ ಸೇವಾ ಸಂಘದಲ್ಲಿ ಸಭೆ ಕರೆಯಲಾಗಿದೆ.* ಗುರು ಸಂದೇಶ ಜಾಥಾ ವಾಟ್ಸಪ್ ಗ್ರೂಪ್ ಹಾಗೂ ತಮ್ಮ ಮಿತ್ರ ಬಳಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ವಿನಂತಿ. *ಪ್ರವೀಣ್ ಎಂ ಪೂಜಾರಿ*  *ಅಧ್ಯಕ್ಷರು* *ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)*