Posts

ತೊಕ್ಕೊಟು ಓವರ್ ಬ್ರಿಡ್ಜ್ ಬಳಿ ಪ್ರಾರಂಭವಾಗುವ ನೂತನ ಸಹಕಾರಿ ಸಂಸ್ಥೆಯಾದ ಸಹ್ಯಾದ್ರಿ ಕೋ ಆಪರೇಟಿವ್ ಬ್ಯಾಂಕ್ ನ ಶುಭಾರಂಭ ಸಮಾರಂಭ ಇದೇ ನವೆಂಬರ್ 25 ಸೋಮವಾರ ದಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ - ಕೆ.ಟಿ.ಸುವರ್ಣ

Image

ಕೀರ್ತಿಶೇಷ ದಾಮೋದರ ಆರ್ ಸುವರ್ಣ ಜನ್ಮಶತಾಬ್ಧಿ ಸಂಭ್ರಮ - ವಿದ್ಯಾರ್ಥಿ ವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ- 2024

Image

Cover Story- VARKALA TO VATICAN is Pope Francis Endorsing Guru Narayana...

Image

ಸರ್ಕಾರಿ ಶಾಲೆ ಹೀಗೂ ಇರುತ್ತಾ ಎಂದು ಅಭಿವೃದ್ಧಿಯ ಶಕೆಯನ್ನು ಪಸರಿಸಿದ ಧೀಮಂತ ಅಕ್ಷರ ದಿಗ್ಗಜ ಪ್ರಕಾಶ್ ಅಂಚನ್…

Image
*ಹೋಟೆಲಿನಲ್ಲಿ ಇಂಗ್ಲಿಷ್ ಮಾತನಾಡುವವರನ್ನು ಕಂಡು ಮೂಕನಂತೆ ನೋಡುತ್ತಿದ್ದ ಯುವಕ ಈಗ ಸಾವಿರಾರು ಬಡ ಮಕ್ಕಳಿಗೆ ಇಂಗ್ಲಿಷ್ ಕಲಿಸಿದ ಶಿಕ್ಷಣ ದಿಗ್ಗಜ* ಅವರು ಬಡತನದ ಬೇಗೆಯಿಂದ ಬಳಲುತ್ತಿದ್ದ ಕುಟುಂಬದಲ್ಲಿ ಜನಿಸಿದ ವ್ಯಕ್ತಿ. 7ನೇ ತರಗತಿಯಲ್ಲೇ ಶಿಕ್ಷಣವನ್ನು ಮೊಟಕುಗೊಳಿಸಿ ಉದ್ಯೋಗಕ್ಕಾಗಿ ಮುಂಬೈಗೆ ಹೊರಟು ಅಲ್ಲಿನ ಹೋಟೆಲುಗಳಲ್ಲಿ ಗ್ಲಾಸ್ ತೊಳೆದು ಸಂಪಾದನೆ ಮಾಡುತ್ತಿದ್ದ ಸಂದರ್ಭವದು. ನಿರರ್ಗಳವಾಗಿ ಇಂಗ್ಲಿಷ್ ಮಾತನಾಡುತ್ತಿದ್ದ ಜನರನ್ನು ಕಂಡು ಮೂಕ ವಿಸ್ಮಿತನಂತೆ ನೋಡಿ ನಾವಷ್ಟು ಕಲಿಯಲಿಲ್ಲವಲ್ಲಾ ಎಂದು ಚಿಂತಿಸಿ ಬಡವರಿಗೆ ಶಿಕ್ಷಣದ ಬಗ್ಗೆ ಅಂದೇ ಮಸ್ತಕದಲ್ಲಿ ಯೋಜನೆ ಹಾಕಿಕೊಂಡ ವ್ಯಕ್ತಿ ಅವರು. ಅಂದು ಹಾಕಿದ ಯೋಜನೆಯ ಯೋಚನೆಯು ಇಂದು ಹೆಮ್ಮರವಾಗಿ ಬೆಳೆದು ಸಾವಿರಾರು ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾದ ಆ ವ್ಯಕ್ತಿ ಮತ್ಯಾರೂ ಅಲ್ಲ, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್  ಅಧ್ಯಕ್ಷರು, “ಸರ್ಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿಯ ರಾಜ್ಯಾಧ್ಯಕ್ಷರು, ಸರ್ಕಾರಿ ಶಾಲೆ ಹೀಗೂ ಇರುತ್ತಾ ಎಂದು ಅಭಿವೃದ್ಧಿಯ ಶಕೆಯನ್ನು ಪಸರಿಸಿದ ಧೀಮಂತ ಅಕ್ಷರ ದಿಗ್ಗಜ ಪ್ರಕಾಶ್ ಅಂಚನ್… “ಹುಟ್ಟು ದರಿದ್ರ ಆದರೂ ಸಾವು ಚರಿತ್ರೆ ಆಗಬೇಕು” ಎಂಬ ಮಾತಿದೆ. ಅನೇಕ ಮಂದಿ ಬಡತನದಿಂದಲೇ ಹುಟ್ಟುತ್ತಾರೆ. ಬಡತನದ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾದ ಜನರು ಅದೆಷ್ಟೋ. ಇಂತಹಾ ಅನೇಕ ಮಂದಿಗೆ ಆದರ್ಶ ರೂಪವಾಗಿ ಕಂಗೊಳಿಸ...

ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ ವಿಷಯಗಳ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ

Image
ಉತ್ತಮ ಅನುಭವದ ಬರಹ👌👍....ಮಿತ್ರ ನಿಮಗೆ ಶುಭವಾಗಲಿ..... --------------- *ಜಾತಿ ಸಂಘಟನೆಗಳು ಅರ್ಥಮಾಡಿಕೊಳ್ಳ ಬೇಕಾದ  ವಿಷಯಗಳ ಬಗ್ಗೆ ಬಗ್ಗೆ ಉತ್ತಮ ಬರಹ ಬಂಟರ ವಾಹಿನಿ ಸಂಪಾದಕೀಯದಲ್ಲಿ* *ಸಂಘಟನೆಗಳು ಯಾವುದೇ ಕಾರಣಕ್ಕೂ ವೈಯಕ್ತಿಕ ಹಿತಾಸಕ್ತಿಯನ್ನು ಹೊಂದಿರಬಾರದು. ಅವು ಸಮಾಜಕ್ಕೆ ಅಥವಾ ನಿರ್ದಿಷ್ಟ ಸಮುದಾಯ, ವರ್ಗದ ಹಿತಕ್ಕಾಗಿ ಕೆಲಸ ಮಾಡಬೇಕು. *ಸಂಘವು ಸಮಾಜದ ಸಮುದಾಯದ ಆಸ್ತಿಯೇ ಹೊರತು ನಿರ್ದಿಷ್ಟ ವ್ಯಕ್ತಿಯದ್ದಾಗಿರುವುದಿಲ್ಲ. *ಸಂಘದಲ್ಲಿ ರಾಜಕೀಯ, ಪಕ್ಷಪಾತ ಸಲ್ಲದು ಆದರೆ  ತನ್ನ ಸಮುದಾಯದ  ಒಟ್ಟು ಅಭಿವೃದ್ಧಿಗೆ ಕೆಲಸ ಮಾಡಲು ತನ್ನ ಸಮುದಾಯಕ್ಕೆ ಕೂಡ ರಾಜಕೀಯ ಅಧಿಕಾರ ಬೇಕು ಎನ್ನುವ ರಾಜಕೀಯ ಪ್ರಜ್ಞೆ  ಬೇಕು.

Scholarship Distribution

Image

ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ್ರವು ಗುರುದೇವರ ಸಾಮಾಜಿಕ ನ್ಯಾಯದಿಂದ ಕೂಡಿದ ಪರಿವರ್ತನೆಯ ಪಥದಲ್ಲಿ ಜನ ಸಮುದಾಯವನ್ನು ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು ಶ್ರೀ ಬಿ ಜನಾರ್ಧನ ಪೂಜಾರಿ, ಪೂಜಾರಿಯವರ ಆಶಯವನ್ನು ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸುವ ಜವಾಬ್ದಾರಿ ನಮ್ಮೆಲರ ಮುಂದಿದೆ. ಜನಾರ್ಧನ ಪೂಜಾರಿ ಯವರ ಜೊತೆ ಗಟ್ಟಿಯಾಗಿ ನಿಂತಿರುವ ಪದ್ಮರಾಜ್ ಆರ್

Image
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ  ಬ್ರಹ್ಮ ಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತವಾದ ಕರ್ನಾಟಕದ ಏಕೈಕ ಕ್ಷೇತ್ರ..ಸರ್ವ ಸಮಾನತೆಯ ಆಧ್ಯಾತ್ಮಿಕ ತೆಯ ಅರಿವು ಮೂಡಿಸುವ ಶ್ರೀ ಕ್ಷೇತ್ರವು ಗುರುದೇವರ ಸಾಮಾಜಿಕ ನ್ಯಾಯದಿಂದ ಕೂಡಿದ ಪರಿವರ್ತನೆಯ ಪಥದಲ್ಲಿ ಜನ ಸಮುದಾಯವನ್ನು  ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು ಶ್ರೀ ಬಿ ಜನಾರ್ಧನ ಪೂಜಾರಿ, ಪೂಜಾರಿಯವರ ಆಶಯವನ್ನು ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಸುವ ಜವಾಬ್ದಾರಿ ನಮ್ಮೆಲರ ಮುಂದಿದೆ. ಜನಾರ್ಧನ ಪೂಜಾರಿ ಯವರ ಜೊತೆ ಗಟ್ಟಿಯಾಗಿ ನಿಂತಿರುವ ಪದ್ಮರಾಜ್ ಆರ್ ಭರವಸೆಯ ಜನ ನಾಯಕನಾಗಿ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.