Posts

ಶ್ರೀ ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ ಕಂಕನಾಡಿ - ವಾರ್ಷಿಕ ಜಾತ್ರೆ

Image

2024 ಡಿಸೆಂಬರ್ 22 ರಿಂದ 25ರವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಮಂದಿರದ ಲೋಕಾರ್ಪಣೆ, ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ.

Image
ಬಿಲ್ಲವ ಸಮಾಜ ಸೇವಾ ಸಂಘ (ರಿ.), ಕಟೀಲು (ಮೆನ್ನಬೆಟ್ಟು-ಕಟೀಲು-ನಡುಗೋಡು-ಕಿಲೆಂಜೂರು ಗ್ರಾಮ ವ್ಯಾಪ್ತಿ) ಭಕ್ತಮಹಾಶಯರೇ,     ಸ್ವಸ್ತಿ ಶ್ರೀ ಕ್ರೋಧಿ ನಾಮ ಸಂವತ್ಸರದ ಧನುರ್ಮಾಸ ದಿನ ೧೦ ಸಲುವ ಮಾರ್ಗಶಿರ ಬಹುಳ ೧೦, ತಾ. 25-12-2024 ನೇ ಬುಧವಾರ ದಿವಾ ಗಂಟೆ 10.09ಕ್ಕೆ ಒದಗುವ ಕುಂಭ ಲಗ್ನ ಸುಮೂಹೂರ್ತದಲ್ಲಿ 2024 ಡಿಸೆಂಬರ್ 22 ರಿಂದ 25ರವರೆಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ನೂತನ ಮಂದಿರದ ಲೋಕಾರ್ಪಣೆ, ಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ.

Shree Vitobha Rukmayi Kshethra, Iddya, Surathkal ಇದರ ವಿಜ್ಞಾ‌ಪನೆ

Image

ಬ್ರಹ್ಮ ಶ್ರೀ ನಾರಾಯಣ ಗುರುಗಳ ಪುನರ್ ಪ್ರತಿಷ್ಠೆ ಮಹಾ ಕುಂಭಾಭಿಷೇಕ ಹಾಗು ಸಂಘದ 44ನೇ ವಾರ್ಷಿಕೋತ್ಸವ. ದಿನಾಂಕ 22-12-2024 ರಿಂದ 25-12-2024ರ ವರೆಗೆ

Image

ಶ್ರೀ ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ.....!!!

Image
ನಾರಾಯಣ ಗುರುಗಳ ಗುಣಗಾನ ಮಾಡಿದ ಪೋಪ್! ವ್ಯಾಟಿಕನ್ ಸಿಟಿಯಲ್ಲಿ ಕ್ರೈಸ್ತ ಪರಮೋಚ್ಛ ಗುರುವಿನಿಂದಲೇ ‘ಬ್ರಹ್ಮಶ್ರೀ’ಗೆ’ನಮನ! బ్ర ಹ್ಮ ಶ್ರೀ ನಾರಾಯಣ ಗುರುಗಳ (Brahma Shree Narayana Guru) ಪ್ರಸ್ತುತ ಜಗತ್ತಿನಲ್ಲಿ ಬಹಳ ಪ್ರಸ್ತುತವಾಗಿವೆ ಎಂದು ಪೋಪ್‌ ಫ್ರಾನ್ಸಿಸ್ (Pope Francis) ಹೇಳಿದರು. ಪ್ರತಿಯೊಬ್ಬ ಮಾನವರೂ ಒಂದೇ ಕುಟುಂಬ ಎಂದು ಪ್ರತಿಪಾದಿಸಿದ ಸಂತರಲ್ಲಿ ಬ್ರಹ್ಮಶ್ರೀ ನಾರಾಯಣಗುರಗಳು ಅಗ್ರ ಸ್ಥಾನದಲ್ಲಿ ಬರುತ್ತಾರೆ. ಶ್ರೀ ನಾರಾಯಣ ಗುರುಗಳು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಪೋಪ್ ಹೇಳಿದರು. ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ವ್ಯಾಟಿಕನ್ ನಗರದ ಶಿವಗಿರಿ ಮಠದಲ್ಲಿ ಆಯೋಜಿಸಿದ್ದ ಸರ್ವಧರ್ಮ ಸಭೆಯಲ್ಲಿ ಪೋಪ್ ಅವರು ತಮ್ಮ ಆಶೀರ್ವಚನದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳನ್ನು ಸ್ಮರಿಸಿದರು. ರಾಷ್ಟ್ರಗಳು ಮತ್ತು ವ್ಯಕ್ತಿಗಳ ನಡುವೆ ಅಸಹಿಷ್ಣುತೆ ಮತ್ತು ದ್ವೇಷ ಹೆಚ್ಚುತ್ತಿರುವ ಈ ಕಾಲದಲ್ಲಿ ಗುರುಗಳ ಸಂದೇಶವು ಬಹಳ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ಇಂದು ಬೆಳಗ್ಗೆ (ನವೆಂಬರ್ 30) ವ್ಯಾಟಿಕನ್ ನಲ್ಲಿ ನಡೆದ ಸರ್ವಧರ್ಮ ಸಮ್ಮೇಳನದಲ್ಲಿ ಇಟಲಿ, ಐರ್ಲೆಂಡ್, ಯುಎಇ, ಬಹೇನ್, ಇಂಡೋನೇಷ್ಯಾ, ಇಂಗ್ಲೆಂಡ್, ಅಮೆರಿಕ ಸೇರಿದಂತೆ ಹದಿನೈದಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಯಾ...

ತೊಕ್ಕೊಟು ಓವರ್ ಬ್ರಿಡ್ಜ್ ಬಳಿ ಪ್ರಾರಂಭವಾಗುವ ನೂತನ ಸಹಕಾರಿ ಸಂಸ್ಥೆಯಾದ ಸಹ್ಯಾದ್ರಿ ಕೋ ಆಪರೇಟಿವ್ ಬ್ಯಾಂಕ್ ನ ಶುಭಾರಂಭ ಸಮಾರಂಭ ಇದೇ ನವೆಂಬರ್ 25 ಸೋಮವಾರ ದಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ - ಕೆ.ಟಿ.ಸುವರ್ಣ

Image

ಕೀರ್ತಿಶೇಷ ದಾಮೋದರ ಆರ್ ಸುವರ್ಣ ಜನ್ಮಶತಾಬ್ಧಿ ಸಂಭ್ರಮ - ವಿದ್ಯಾರ್ಥಿ ವೇತನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ- 2024

Image